#ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು #
●. ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ :-ಹರಿಷೇಣ
●. ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ :-ಅಲಹಾ ಬಾದ್ ಸ್ತಂಭ ಶಾಸನ
●. ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ :-ಕೌಸಂಬಿ
●. ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ :- ಫೀರೋಜ್ ಷಾ ತುಘಲಕ್
●. ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ :- ಮೆಹ್ರೋಲಿ ಕಂಬ್ಬಿಣದ ಸ್ತಂಭ ಶಾಸನ
●. ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು :- ಮಿರತ್ ಶಾಸನ ಹಾಗೂ ತೋಪ್ರ ಶಾಸನ
●. ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ :- ಕಂದಾಹಾರ್
●. ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ :- ರುದ್ರದಾಮನ್
●. ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು :-ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು
●. ತೆಲುಗಿನ ಪ್ರಥಮ ಶಾಸನ :-ಕಲಿಮಲ್ಲ ಶಾಸನ
●. ತಮಿಳಿನ ಪ್ರಥಮ ಶಾಸನ :- ಮಾಂಗುಳಂ ಶಾಸನ
●. ಶಾಸನಗಳ ಪಿತಾಮಹಾ ಶಾಸನಗಳ ರಾಜ. ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ :-ಅಶೋಕ
●. ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ :- ಬ್ರಾಹ್ಮಿ ಹಾಗೂ ಖರೋಷ್ಠಿ
●. ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ :-13 ನೇ ಶಿಲಾ ಶಾಸನ
●. ಅಸೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು :-1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್
●. ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ :- ಮಸ್ಕಿ ಶಾಸನ
●. ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ :- ಕೊಪ್ಪಳ
●. ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ :-ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ
●. ನಿಟ್ಟೂರಿನ ಶಾಸನದ ರಚನಾಕಾರ :- ಉಪಗುಪ್ತ
●. ನಿಟ್ಟೂರಿನ ಶಾಸನದ ಲಿಪಿಕಾರ :- ಚಡಪ
●. ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ :- 1950ರಲ್ಲಿ
●. ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ :-ದೇವನಾಗರಿ
●. ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ :- ಬಬ್ರುಶಾಸನ
●. ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ :- ಶಕರ ಪ್ರಸಿದ್ದ ಅರಸ ರುದ್ರಧಮನ
●. ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ :- ಸಂಜಾನ್ ದತ್ತಿ ಶಾಸನ
●. ದಂತಿದುರ್ಗ :-ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
●. ಒಂದನೇ ಕೃಷ್ಣ :-ಭಾಂಡ್ಕ ಮತ್ತು ತಾಳೇಗಾಂ ಶಾಸನ
●. ಧೃವ :-ಜೆಟ್ಟಾಯಿ ಶಾಸನ
●. ಅಮೋಘವರ್ಷ :-ಸಂಜಾನ್ ತಾಮ್ರ ಶಾಸನ
●. ಬಾದಾಮಿ ಶಾಸನದ ಕರ್ತೃ :- 1 ನೇ ಪುಲಿಕೇಶಿ
●. ಮಹಾಕೂಟ ಸ್ತಂಭ ಶಾಸನದ ಕರ್ತೃ :- ಮಂಗಳೇಶ
●. ಮಹಾಕೂಟ ಸ್ತಂಭ ಶಾಸನ :- ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
●.ರವಿ ಕೀರ್ತೀ :-ಐಹೋಳೆ ಶಾಸನ
●. ಐಹೋಳೆ ಶಾಸನ :-ಮೇಗುತಿ ಜೀನ ದೇವಾಲಯದಲ್ಲಿ ಕೆತ್ತಲಾಗಿದೆ
●. ಚಂದ್ರವಳ್ಳಿ ಶಾಸನದ ಕರ್ತೃ :- ಮಯೂರವರ್ಮ (ಚಿತ್ರದುರ್ಗ)
●. ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ :- ಚಂದ್ರವಳ್ಳಿ ಶಾಸನ.
●. ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ:-ಚಂದ್ರವಳ್ಳಿ ಶಾಸನ
●. ಕನ್ನಡದ ಮೊಟ್ಟ ಮೊದಲ ಶಾಸನ :- ಹಲ್ಮಿಡಿ ಶಾಸನ.
●. ಹಲ್ಮಿಡಿ ಶಾಸನ ಇಲ್ಲಿ ಇರುವುದು :-ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ
●. ಹಲ್ಮಿಡಿ ಶಾಸನದ ಕರ್ತೃ :- ಕಾಕುಸ್ಥವರ್ಮ
●. ತಾಳಗುಂದ ಶಾಸನದ ಕರ್ತೃ :-ಕವಿ ಕುಬ್ಜ
●. ತಾಳಗುಂದ ಶಾಸನವನ್ನು ಬರೆಯಿಸಿದವರು :-ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)
●. ಮಹಿಪವೊಲು ತಾಮ್ರ ಶಾಸನದ ಕರ್ತೃ :-ಶಿವಸ್ಕಂದ ವರ್ಮ .
●. ವಾಯಲೂರು ಸ್ತಂಭ ಶಾಸನದ ಕರ್ತೃ :- ರಾಜ ಸಿಂಹ .
●. ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ :- 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ .”
●. ನಾನಾ ಘಾಟ್ ಶಾಸನದ ಕರ್ತೃ :- ನಾಗನೀಕ .
●. ಗುಹಾಂತರ ನಾಸಿಕ್ ಶಾಸನದ ಕರ್ತೃ :- ಗೌತಮೀ ಬಾಲಾಶ್ರೀ
●. ವೇಳ್ವಕುಡಿ ತಾಮ್ರ ಶಾಸನದ ಕರ್ತೃ :- ಪರಾಂತಕ ಚೋಳ.
No comments:
Post a Comment